ಕರ್ನಾಟಕದಲ್ಲಿ ಬರ ಪರಿಹಾರ ಘೋಷಣೆ: ರೈತರಿಗೆ 1 ಕಂತಿನಲ್ಲಿ 2000 ರೂಪಾಯಿ

Karnataka Drought Relief

ಬೆಂಗಳೂರು, ಡಿಸೆಂಬರ್ 24: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಿಂದಾಗಿ ಬೆಳೆ ನಷ್ಟವಾಗಿರುವ ರೈತರಿಗೆ ರಾಜ್ಯ ಸರ್ಕಾರ ಮೊದಲ ಕಂತಿನ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಅರ್ಹ ರೈತರಿಗೆ ತಲಾ 2,000 ರೂ.ಗಳನ್ನು ಈ ಕಂತಿನಲ್ಲಿ ನೀಡಲಾಗುವುದು.ಈ ಬಾರಿ ರಾಜ್ಯದಲ್ಲಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಕೇಂದ್ರದ ತಂಡವು ರಾಜ್ಯದಲ್ಲಿ ಅಧ್ಯಯನ ನಡೆಸಿದ ನಂತರ ರಾಜ್ಯದಿಂದ ಕೇಂದ್ರಕ್ಕೆ ರೂ.4,663 ಕೋಟಿ ಬೆಳೆ ನಷ್ಟ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಕೇಂದ್ರದಿಂದ ಇನ್ನೂ … Read more