ಇಂದು 10 ಗಂಟೆಗೆ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಅವಕಾಶ!ಅರ್ಜಿ ಸಲ್ಲಿಸಲು ಈಗಲೇ ಕ್ಲಿಕ್ ಮಾಡಿ!

ration card correction Karnataka

ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಇಂದು ಬೆಳಗ್ಗೆ 10 ಗಂಟೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟಿದೆ. ಈ ಯೋಜನೆಯು ರಾಜ್ಯದ ಎಲ್ಲಾ ನಾಗರಿಕರಿಗೆ ಆಹಾರ ಧಾನ್ಯಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಲು ಅನುವು ಮಾಡಿಕೊಡುವುದರ ಮೂಲಕ ಆಹಾರ ಭದ್ರತೆಯನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆ. ಸ್ನೇಹಿತರೆ, ಕರ್ನಾಟಕದ ಜನತೆಗೆ ಕಾಯ್ದಿಟ್ಟಿದ್ದ ದಿನ ಬಂದಿದೆ! ಇಷ್ಟು ದಿನಗಳಿಂದ ಹೊಸ ಪಡಿತರ ಚೀಟಿ ಅರ್ಜಿಗಾಗಿ ಕಾಯುತ್ತಿದ್ದ ನಿಮಗೆ ಸಂತೋಷದ ಸುದ್ದಿ. ರಾಜ್ಯ ಸರ್ಕಾರ (Karnataka … Read more

ಹೊಸ ರೇಷನ್ ಕಾರ್ಡ್: ಅರ್ಜಿ ಸಲ್ಲಿಸಲು ಅವಕಾಶ!ಇದೇ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಿರಿ.

ಕನ್ನಡ ಜನತೆಗೆ ನಮಸ್ಕಾರಗಳು! ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ನೀಡಲಾಗುತ್ತಿದ್ದು ಇವತ್ತಿನ ಪ್ರಸ್ತುತ ಲೇಖನದಲ್ಲಿ ನಾವು ಈವತ್ತು ಹೊಸ ರೇಷನ್ ಕಾರ್ಡ್: ಅರ್ಜಿ ಸಲ್ಲಿಸಲು ಅವಕಾಶ! ಯಾವ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು . ಬನ್ನಿ ಇದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ. ಹಾಗೇ ಇದೇ ತರಹದ ಮಾಹಿತಿಯನ್ನು ದಿನಾಲು ಪಡೆಯನ್ನು ನಮ್ಮ Website ಜ್ಞಾನ ಬಂಡಾರ ಗ್ರುಪಿಗೆ Join ಆಗಲು ಕೆಳಗಡೆ ಕ್ಲಿಕ್ ಮಾಡಿ. ಕರ್ನಾಟಕದಲ್ಲಿ ರೇಷನ್ ಕಾರ್ಡ್ … Read more