ಖುಷಿಯ ಸುದ್ದಿ! ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿ ಅರ್ಜಿಗಳಿಗೆ ಮತ್ತೆ ಅವಕಾಶ!ಅಹಾರ ಇಲಾಖೆ ಯಿಂದ ಮಹತ್ವದ ಘೋಷಣೆ!

New Ration card application @ahara.kar.nic.in

2024 ರಲ್ಲಿ ಕರ್ನಾಟಕ ಸರ್ಕಾರವು ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಈ ಯೋಜನೆಯನ್ನು ಜಾರಿಗೊಳಿಸುತ್ತಿದೆ.ಈಗ, ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ, ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅರ್ಹತೆ, ಅಗತ್ಯ ದಾಖಲೆಗಳು,ಮುಖ್ಯ ದಿನಾಂಕಗಳ ಕುರಿತು ತಿಳಿಯಿರಿ ಮತ್ತು ಇತರ ಪ್ರಮುಖ ಮಾಹಿತಿಗಳನ್ನು ನಾವು ಒದಗಿಸುತ್ತೇವೆ. ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು … Read more

ಅನ್ನಭಾಗ್ಯ ಹಣ ಬಿಡುಗಡೆ: ಈ ತಿಂಗಳ ಹಣ ಖಾತೆಗೆ ಜಮೆಯಾಗಿದೆಯೇ? ಹಣ ಬರದಿದ್ದರೆ ಏನು ಮಾಡಬೇಕು? ಈಗಲೇ ತಿಳಿದುಕೊಳ್ಳಿ ಇದರ ಸಂಪೂರ್ಣ ಮಾಹಿತಿ !

Annabhagya yojane Karnataka status

ಪರಿಚಯ ಕರ್ನಾಟಕ ಸರ್ಕಾರವು ರಾಜ್ಯದ ಬಡವರಿಗೆ ಅಗತ್ಯ ಆಹಾರಧಾನ್ಯಗಳನ್ನು ಒದಗಿಸಲು 2013 ರಲ್ಲಿ ಅನ್ನಭಾಗ್ಯ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯಡಿ, ರಾಜ್ಯದ ಬಡತನ ರೇಖೆಗಿಂತ ಕೆಳಗಿನ (BPL) ಕುಟುಂಬಗಳಿಗೆ ಪ್ರತಿ ತಿಂಗಳು 1 ಕೆಜಿ ಅಕ್ಕಿ ಮತ್ತು 2 ಕೆಜಿ ಗೋಧಿಯನ್ನು ಒಂದು ರೂಪಾಯಿ ದರದಲ್ಲಿ ಖರೀದಿಸಲು ಅವಕಾಶ ನೀಡಲಾಗುತ್ತದೆ. ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ಹಾಗೂ ರೈತರಿಗೆ ಬರುವ ಯೋಜನೆಯನ್ನು ನೀಡಲಾಗುತ್ತಿದ್ದು ಇವತ್ತಿನ … Read more