ಪಿಯುಸಿ ವಿದ್ಯಾರ್ಥಿಗಳಿಗೆ ಗಮನ! 10,000 ರೂ. ವಿದ್ಯಾಧನ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ!

Vidhydhan scholarship 2024 application

ಆರ್ಥಿಕ ಸಮಸ್ಯೆಗಳಿಂದಾಗಿ ಉನ್ನತ ಶಿಕ್ಷಣಕ್ಕೆ ಅವಕಾಶ ವಂಚಿತರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಸರೋಜಿನಿ ದಾಮೋದರನ್ ಫೌಂಡೇಷನ್ ಸ್ಥಾಪಿಸಿದ ವಿದ್ಯಾಧನ್ ಸ್ಕಾಲರ್ಶಿಪ್ ಒಂದು ಅಮೂಲ್ಯ ಯೋಜನೆ. ಈ ಯೋಜನೆಯಡಿ, ಕರ್ನಾಟಕದ 10ನೇ ತರಗತಿ ಉತ್ತೀರ್ಣ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಮತ್ತು ಆರ್ಥಿಕ ನೆರವು ನೀಡಲಾಗುತ್ತದೆ. ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ನೀಡಲಾಗುತ್ತಿದ್ದು ಇವತ್ತಿನ ಪ್ರಸ್ತುತ ಲೇಖನದಲ್ಲಿ ನಾವು ಈವತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಗಮನ! 10,000 … Read more

ಕೇಂದ್ರ ಸರ್ಕಾರದಿಂದ ಭರ್ಜರಿ ಯೋಜನೆ! ಮಗುವಿನ ಹೆಸರಿನಲ್ಲಿ ಈ ಖಾತೆ ತೆರೆಯಿರಿ! ಈ ಹೆಣ್ಣು ಮಗುವಿಗೆ ಸಿಗಲಿದೆ 70 ಲಕ್ಷ ರೂಪಾಯಿ!

Sukhanya Samrudhi yojana account

ಭಾರತದಲ್ಲಿ ಹೆಣ್ಣು ಮಕ್ಕಳ ಶಿಕ್ಷಣ ಮತ್ತು ವಿವಾಹದ ಖರ್ಚು ಏರುತ್ತಿರುವ ಸಂದರ್ಭದಲ್ಲಿ, ಅವರ ಭವಿಷ್ಯದ ಆರ್ಥಿಕ ಸುರಕ್ಷತೆಯನ್ನು ಖಾತ್ರಿಪಡಿಸಲು ಕೇಂದ್ರ ಸರ್ಕಾರವು 2015 ರಲ್ಲಿ ಸುಕನ್ಯ ಸಮೃದ್ಧಿ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯು ಹೆಣ್ಣು ಮಕ್ಕಳ ಪೋಷಕರಿಗೆ ಅವರ ಮಗಳ ವಿದ್ಯಾಭ್ಯಾಸ ಮತ್ತು ಮದುವೆಗಾಗಿ ಉಳಿತಾವಕಾಶವನ್ನು ಒದಗಿಸುತ್ತದೆ. ಭಾರತ ಸರ್ಕಾರವು ಹೆಣ್ಣು ಮಕ್ಕಳ ಉನ್ನತ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಉತ್ತೇಜಿಸಲು “ಸುಕನ್ಯ ಸಮೃದ್ಧಿ ಯೋಜನೆ” ಎಂಬ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯು 10 ವರ್ಷಕ್ಕಿಂತ ಕಡಿಮೆ … Read more