ಪಿಯುಸಿ ವಿದ್ಯಾರ್ಥಿಗಳಿಗೆ ಗಮನ! 10,000 ರೂ. ವಿದ್ಯಾಧನ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ!

Vidhydhan scholarship 2024 application

ಆರ್ಥಿಕ ಸಮಸ್ಯೆಗಳಿಂದಾಗಿ ಉನ್ನತ ಶಿಕ್ಷಣಕ್ಕೆ ಅವಕಾಶ ವಂಚಿತರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಸರೋಜಿನಿ ದಾಮೋದರನ್ ಫೌಂಡೇಷನ್ ಸ್ಥಾಪಿಸಿದ ವಿದ್ಯಾಧನ್ ಸ್ಕಾಲರ್ಶಿಪ್ ಒಂದು ಅಮೂಲ್ಯ ಯೋಜನೆ. ಈ ಯೋಜನೆಯಡಿ, ಕರ್ನಾಟಕದ 10ನೇ ತರಗತಿ ಉತ್ತೀರ್ಣ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಮತ್ತು ಆರ್ಥಿಕ ನೆರವು ನೀಡಲಾಗುತ್ತದೆ. ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ನೀಡಲಾಗುತ್ತಿದ್ದು ಇವತ್ತಿನ ಪ್ರಸ್ತುತ ಲೇಖನದಲ್ಲಿ ನಾವು ಈವತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಗಮನ! 10,000 … Read more

ವಿದ್ಯಾರ್ಥಿಗಳಿಗೆ ಖುಷಿಯ ಸುದ್ದಿ! ಸರ್ಕಾರದಿಂದ ಆರ್ಥಿಕ ಸಹಾಯ ಪಡೆಯಿರಿ! NSP ಸ್ಕಾಲರ್ಷಿಪ್ ಗೆ ಇಂದೇ ಅರ್ಜಿ ಸಲ್ಲಿಸಿ!

NSP Scholarship 2024

ಭಾರತ ಸರ್ಕಾರವು ಶೈಕ್ಷಣಿಕವಾಗಿ ಹಿಂದುಳಿದ ಮತ್ತು ಆರ್ಥಿಕವಾಗಿ ದುರ್ಬಲ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಉತ್ತೇಜಿಸಲು ರಾಷ್ಟ್ರೀಯ ವಿದ್ಯಾರ್ಥಿವೇತನ ಯೋಜನೆ (NSP) ಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ, ಕೇಂದ್ರ ಸರ್ಕಾರವು ವಿವಿಧ ಮಟ್ಟದ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುತ್ತದೆ. ಈ ಲೇಖನದಲ್ಲಿ, NSP ಯೋಜನೆಯ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸಲಾಗಿದೆ. ಯಾರು ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸುವ ವಿಧಾನ, ಲಭ್ಯವಿರುವ ವಿದ್ಯಾರ್ಥಿವೇತನಗಳು ಮತ್ತು ಇನ್ನೂ ಹೆಚ್ಚಿನದನ್ನು ತಿಳಿದುಕೊಳ್ಳಿ. NSP scholarship ಎಂದರೇನು? ರಾಷ್ಟ್ರೀಯ ವಿದ್ಯಾರ್ಥಿವೇತನ ಯೋಜನೆ (NSP) … Read more

SSLC ಫಲಿತಾಂಶ ಬಂದಿದೆ! ಈಗ ಮುಂದೇನು?ಉತ್ತಮ ಅಂಕ ಪಡೆದರೆ ಏನು ಮಾಡಬೇಕು? ಕಡಿಮೆ ಅಂಕ ಪಡೆದರೆ ಚಿಂತಿಸಬೇಕೇ? ಉನ್ನತ ಶಿಕ್ಷಣ, ಉದ್ಯೋಗಾವಕಾಶಗಳ ಬಗ್ಗೆ ತಿಳಿಯಿರಿ!

Courses after sslc

ಕರ್ನಾಟಕ ಶಿಕ್ಷಣ ಪರೀಕ್ಷಾ ಮಂಡಳಿಯು (Karnataka Shikshana Pariksha Mandalli) ಇತ್ತೀಚೆಗೆ 2024ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಶಾಲೆಗಳ ಮೂಲಕ ಅಥವಾ Karnataka Secondary Education Examination Board (KSEEB) ಅಧಿಕೃತ ವೆಬ್‌ಸೈಟ್‌ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ಫಲಿತಾಂಶಗಳು ಹೊರಬಂದಿರುವಾಗ, ವಿದ್ಯಾರ್ಥಿಗಳು ತಮ್ಮ ಮುಂದಿನ ಶೈಕ್ಷಣಿಕ ಹೆಜ್ಜೆಗಳ ಬಗ್ಗೆ ಗೊಂದಲಕ್ಕೀಡಾಗುವುದು ಸಾಮಾನ್ಯವೇ. ಈ ಲೇಖನವು ನಿಮ್ಮ SSLC ಫಲಿತಾಂಶಗಳನ್ನು ಅರ್ಥಮಾಡಿಕೊಳ್ಳಲು ಮತ್ತು ನಿಮ್ಮ ಮುಂದಿನ ಶೈಕ್ಷಣಿಕ ಹೆಜ್ಜೆಗಳನ್ನು ನಿರ್ಧರಿಸಲು ನಿಮಗೆ … Read more