ಕರ್ನಾಟಕ ಸರಕಾರದಿಂದ ರೈತ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ 11,000 ರೂ. ವರೆಗೆ ಸ್ಕಾಲರ್‌ಶಿಪ್‌! ಇಲ್ಲಿದೇ ಸಂಪೂರ್ಣ ಮಾಹಿತಿ!

Raitha vidyanidhi scholarship

ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದ ರೈತ ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲು “ಕರ್ನಾಟಕ ರೈತ ಮಕ್ಕಳ ವಿದ್ಯಾರ್ಥಿವೇತನ ಯೋಜನೆ”ಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ, ರೈತ ಮಕ್ಕಳು ವಾರ್ಷಿಕ ₹11,000 ವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಹರಾಗಿದ್ದಾರೆ. Karnataka Raitha Vidyanidhi scholarship ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ಹಾಗೂ ರೈತರಿಗೆ ಬರುವ ಯೋಜನೆಯನ್ನು ನೀಡಲಾಗುತ್ತಿದ್ದು ಇವತ್ತಿನ ಪ್ರಸ್ತುತ ಲೇಖನದಲ್ಲಿ ನಾವು ಈವತ್ತು ಕರ್ನಾಟಕ ಸರಕಾರದಿಂದ … Read more