ಬೆಳೆ ವಿಮೆ: ಮೊಬೈಲ್‌ನಲ್ಲಿ ಸಮೀಕ್ಷೆ ಚೆಕ್ ಮಾಡಿ!ಈಗ ನಿಮ್ಮ ಬೆಳೆ ವಿಮೆ ಸ್ಥಿತಿಯನ್ನು ತ್ವರಿತವಾಗಿ ಮತ್ತು ಸುಲಭವಾಗಿ ಪರಿಶೀಲಿಸಿ!

crop insurance amount check now in mobile

ಬೆಳೆ ವಿಮೆ ಯೋಜನೆ ರೈತರಿಗೆ ತಮ್ಮ ಬೆಳೆಗಳಿಗೆ ಉಂಟಾಗಬಹುದಾದ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಣಕಾಸಿನ ನಷ್ಟದಿಂದ ರಕ್ಷಣೆ ಪಡೆಯಲು ಸಹಾಯ ಮಾಡುತ್ತದೆ. ಈ ಯೋಜನೆಯಡಿ, ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಂಡರೆ, ಬರ, ಪ್ರವಾಹ, ಗಾಳಿ, ಹಿಮ, ಹಾಗೂ ಕೀಟಗಳಿಂದ ಉಂಟಾಗುವ ಹಾನಿಗೆ ಪರಿಹಾರ ಪಡೆಯಬಹುದು. ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ಹಾಗೂ ರೈತರಿಗೆ ಬರುವ ಯೋಜನೆಯನ್ನು ನೀಡಲಾಗುತ್ತಿದ್ದು ಇವತ್ತಿನ ಪ್ರಸ್ತುತ ಲೇಖನದಲ್ಲಿ ನಾವು … Read more

ಬೆಳೆ ಪರಿಹಾರ ಹಣ ಬೇಗ ಬರೋಕೆ ಏನು ಮಾಡಬೇಕು?ಕರ್ನಾಟಕ ರೈತರಿಗೆ ಕೃಷಿ ಇಲಾಖೆ ಮಾಹಿತಿ!

what to do if crop insurance not deposited

ಕರ್ನಾಟಕ ಸರ್ಕಾರವು ರೈತರಿಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ಸಂದರ್ಭದಲ್ಲಿ ಆರ್ಥಿಕ ನೆರವು ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು “ಬೆಳೆ ಪರಿಹಾರ ಹಣ” ಎಂದು ಕರೆಯಲಾಗುತ್ತದೆ. ಈ ಲೇಖನದಲ್ಲಿ, ಬೆಳೆ ಪರಿಹಾರ ಹಣ ಯಾವಾಗ ನಿಮ್ಮ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ ಎಂಬುದರ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ. ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ಹಾಗೂ ರೈತರಿಗೆ ಬರುವ ಯೋಜನೆಯನ್ನು ನೀಡಲಾಗುತ್ತಿದ್ದು ಇವತ್ತಿನ ಪ್ರಸ್ತುತ … Read more