ರೈತರಿಗೆ ಸಿಹಿ ಸುದ್ದಿ! ಫಸಲ್ ಭಿಮಾ ಯೋಜನೆಯಡಿ ಬೆಳೆ ವಿಮೆಗೆ ನೋಂದಣಿ ಶುರು!

Pm bhima fasal yojana registration started apply now

ಬೆಂಗಳೂರು, 6 ಜುಲೈ 2024: ಮುಂಗಾರು ಹಂಗಾಮದ ಬೆಳೆಗಳಿಗೆ ಫಸಲ್ ಭಿಮಾ ಯೋಜನೆಯಡಿ ವಿಮೆ ಮಾಡಿಸಿಕೊಳ್ಳಲು ರೈತರಿಗೆ ಸುವರ್ಣಾವಕಾಶ! ಕೃಷಿ ಇಲಾಖೆ ರಾಜ್ಯಾದ್ಯಂತ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆ’ ಜಾರಿಗೆ ತಂದಿದ್ದು, ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಉಂಟಾದರೆ ರೈತರಿಗೆ ಪರಿಹಾರ ನೀಡಿ ಆರ್ಥಿಕ ಭದ್ರತೆ ಒದಗಿಸುವುದು ಈ ಯೋಜನೆಯ ಉದ್ದೇಶ. ಯೋಜನೆಯ ಪ್ರಮುಖ ಅಂಶಗಳು: ವಿಶೇಷ ಟಿಪ್ಪಣಿಗಳು: ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಅಗ್ರಿಕಲ್ಚರ್ ಇನ್ಯೂರನ್ಸ್ ಕಂಪೆನಿ ಲಿಮಿಟೆಡ್ (ಟೋಲ್ … Read more

ಭತ್ತ ಬೆಳೆಯುವ ರೈತರಿಗೆ ಗಮನ! ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿ ಸರ್ಕಾರಿ ಸೌಲಭ್ಯ ಪಡೆಯಿರಿ!

Pm fasal bhima yojana registration

ಭಾರತ ಸರ್ಕಾರವು ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿ) ಜಾರಿಗೆ ತಂದಿದೆ. ಈ ಯೋಜನೆಯಡಿ, ನೈಸರ್ಗಿಕ ವಿಕೋಪಗಳು, ಕೀಟಗಳು ಮತ್ತು ರೋಗಗಳಿಂದ ಉಂಟಾಗುವ ಬೆಳೆ ನಷ್ಟಕ್ಕೆ ರೈತರಿಗೆ ವಿಮಾ ರಕ್ಷಣೆ ಲಭ್ಯವಿದೆ. ಭತ್ತ ಬೆಳೆಯುವ ರೈತರಿಗೆ ಈ ಯೋಜನೆಯು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ. ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ನೀಡಲಾಗುತ್ತಿದ್ದು ಇವತ್ತಿನ ಪ್ರಸ್ತುತ ಲೇಖನದಲ್ಲಿ ನಾವು ಈವತ್ತು ಭತ್ತ ಬೆಳೆಯುವ ರೈತರಿಗೆ … Read more

ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ಪಡೆಯಲು ರೈತರಿಗೆ ಅವಕಾಶ!ಈಗಲೇ ಅರ್ಜಿ ಸಲ್ಲಿಸಿ!

monsoon Crop Insurance Application

2023-24ನೇ ಸಾಲಿನ ಮುಂಗಾರು ಹಂಗಾಮದ ಬೆಳೆಗಳಿಗೆ ವಿಮೆ ಪಡೆಯಲು ರೈತರಿಗೆ ಇನ್ನೂ ಅವಕಾಶವಿದೆ. ಆಸಕ್ತ ರೈತರು ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ (PMFBY) ಅಡಿಯಲ್ಲಿ ವಿಮೆ ಪಡೆಯಬಹುದು. ಈ ಯೋಜನೆಯು ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಬೆಳೆ ನಷ್ಟದಿಂದ ರೈತರನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಈ ನಮ್ಮ ಜ್ಞಾನ ಭಂಡಾರ ಜಾಲತಾಣದಲ್ಲಿ ಪ್ರಸ್ತುತವಾಗಿ ವಿವಿಧ ಯೋಜನೆಗಳ ಬಗ್ಗೆ ಮತ್ತು ವಿವಿಧ ಹುದ್ದೆಗಳ ಮಾಹಿತಿಯನ್ನು ನೀಡಲಾಗುತ್ತಿದ್ದು ಇವತ್ತಿನ ಪ್ರಸ್ತುತ ಲೇಖನದಲ್ಲಿ ನಾವು ಈವತ್ತು ಮುಂಗಾರು ಹಂಗಾಮಿನ ಬೆಳೆಗಳಿಗೆ … Read more